September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಕ್ಕಡ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹಾಗೂ ಗ್ರಾಮದ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

Suddi Udaya

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

Suddi Udaya
error: Content is protected !!