23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

ಅರಸಿನಮಕ್ಕಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ರೆಖ್ಯ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿ ಅಧ್ಯಕ್ಷರಾದ ಕೃಷ್ಣಪ್ಪ ಗೌಡ ಕೊಲೆಚ್ಚವು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ನವೀನ್ ರೆಖ್ಯ, ಯುವ ಘಟಕದ ಅಧ್ಯಕ್ಷರಾದ ಚೇತನ್ ಕೊಲೆಚ್ಚವು, ಗುಡ್ರಮಲ್ಲೇಶ್ವರ ದೇವಸ್ಥಾನದ ಉಪಾಧ್ಯಕ್ಷರಾದ ವಸಂತ ಗೌಡ ಗುಡ್ರಾದಿ, ಗ್ರಾಮ ಪಂಚಾಯತ್ ಸದಸ್ಯ ಚೇತನ್ ಕೆರೆಜಾಲು ಮತ್ತು ಸಮಿತಿಯ ಸದಸ್ಯರು ಹಾಗೂ ಗ್ರಾಮದ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya
error: Content is protected !!