April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

ಅರಸಿನಮಕ್ಕಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ರೆಖ್ಯ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿ ಅಧ್ಯಕ್ಷರಾದ ಕೃಷ್ಣಪ್ಪ ಗೌಡ ಕೊಲೆಚ್ಚವು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ನವೀನ್ ರೆಖ್ಯ, ಯುವ ಘಟಕದ ಅಧ್ಯಕ್ಷರಾದ ಚೇತನ್ ಕೊಲೆಚ್ಚವು, ಗುಡ್ರಮಲ್ಲೇಶ್ವರ ದೇವಸ್ಥಾನದ ಉಪಾಧ್ಯಕ್ಷರಾದ ವಸಂತ ಗೌಡ ಗುಡ್ರಾದಿ, ಗ್ರಾಮ ಪಂಚಾಯತ್ ಸದಸ್ಯ ಚೇತನ್ ಕೆರೆಜಾಲು ಮತ್ತು ಸಮಿತಿಯ ಸದಸ್ಯರು ಹಾಗೂ ಗ್ರಾಮದ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya
error: Content is protected !!