24.8 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

ಪುದುವೆಟ್ಟು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪುದುವೆಟ್ಟು ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪ್ರತಿಭಟನಾ ಸಭೆ ನಡೆಸಿ ನಂತರ ಪುದುವೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಿಯ್ಯಾರು ವನದುರ್ಗಾ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ನಿತ್ಯಾನಂದ ಗೌಡ, ಸೋಮಗೌಡ ನೆಕ್ಕಿಲಾಡಿ, ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷ ದೇವಣ್ಣಗೌಡ, ಶ್ರೀ ನಿವಾಸ ಗೌಡ ಪಡ್ಪು, ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಅನಿತಾ, ಗ್ರಾಮ ಸಮಿತಿಯ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ದಾಮೋದರ ಗೌಡ ಸ್ವಾಗತಿಸಿ, ಪುದುವೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ ಯಶವಂತ್ ಗೌಡ ಧನ್ಯವಾದವಿತ್ತರು.

Related posts

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

Suddi Udaya
error: Content is protected !!