24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

ಪುದುವೆಟ್ಟು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪುದುವೆಟ್ಟು ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪ್ರತಿಭಟನಾ ಸಭೆ ನಡೆಸಿ ನಂತರ ಪುದುವೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಿಯ್ಯಾರು ವನದುರ್ಗಾ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ನಿತ್ಯಾನಂದ ಗೌಡ, ಸೋಮಗೌಡ ನೆಕ್ಕಿಲಾಡಿ, ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷ ದೇವಣ್ಣಗೌಡ, ಶ್ರೀ ನಿವಾಸ ಗೌಡ ಪಡ್ಪು, ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಅನಿತಾ, ಗ್ರಾಮ ಸಮಿತಿಯ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ದಾಮೋದರ ಗೌಡ ಸ್ವಾಗತಿಸಿ, ಪುದುವೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ ಯಶವಂತ್ ಗೌಡ ಧನ್ಯವಾದವಿತ್ತರು.

Related posts

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya
error: Content is protected !!