30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಬಂದಾರು : ಮೊಗ್ರು ಬಂದಾರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹಾಗೂ ಗ್ರಾಮದ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ

Suddi Udaya

ಜು.4: ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya
error: Content is protected !!