23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

ಬೆಳ್ತಂಗಡಿ: ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಸೌಮ್ಯಲತಾ ನವೀನ್ ಅವರು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಾ. ಮಂಜುನಾಥ್ ಕೌಂಟೆ ಮಾರ್ಗದರ್ಶನದಲ್ಲಿ ಮಂಡಿಸಿದ “ಡಿಸೈನ್ ಎಂಡ್ ಡೆವೆಲಪ್‌ಮೆಂಟ್ ಆಫ್ ಲೊ ಲೆಟೆನ್ಸಿ, ಎನರ್ಜಿ ಎಫಿಸಿಯೆಂಟ್ ಇಂಟಲಿಜೆಂಟ್ ಮಾಡೆಲ್ ಫಾರ್ ರಿಸೋರ್ಸ್ ಕನ್‌ಸ್ಟ್ರೈಂಟ್ ಇಂಟರ್‌ನೆಟ್ ಆಫ್ ಥಿಂಗ್ಸ್ ಎಡ್ಜ್” ಎಂಬ ಪ್ರಬಂಧಕ್ಕೆ ರೇವಾ ವಿ.ವಿ.ಯು ಪಿ.ಎಚ್.ಡಿ.ಪದವಿಯನ್ನು ಪ್ರದಾನಿಸಿದೆ.


ಇವರು ಬೆಳ್ತಂಗಡಿ ತಾಲೂಕಿನ ಅಳದಂಗಡಿ ಹೊಸಪಟ್ಣ ಹೆಚ್. ಎಲ್. ರಾವ್, ಕುಸುಮ ದಂಪತಿಯ ಪುತ್ರಿ.
ಬೆಂಗಳೂರಿನಲ್ಲಿರುವ ನವೀನ್ ಅವರ ಪತ್ನಿ ಮತ್ತು ಉಪ್ಪುಂದ ಮನೋಹರ ರಾವ್ , ಗಾಯತ್ರಿ ದಂಪತಿಯ ಸೊಸೆಯಾಗಿದ್ದಾರೆ‌.

Related posts

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಸೌಜನ್ಯ ತಾಯಿ ದೂರು

Suddi Udaya

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಫೆ.27: ವೇಣೂರು ಬಜಿರೆಯಲ್ಲಿ ‘ಹಿಂದೂ ರಾಷ್ಟ್ರ’ ಸ್ಥಾಪನೆಗಾಗಿ ಜಾಗೃತಿ ಸಭೆ

Suddi Udaya

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya
error: Content is protected !!