30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

ಬೆಳ್ತಂಗಡಿ: ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಸೌಮ್ಯಲತಾ ನವೀನ್ ಅವರು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಾ. ಮಂಜುನಾಥ್ ಕೌಂಟೆ ಮಾರ್ಗದರ್ಶನದಲ್ಲಿ ಮಂಡಿಸಿದ “ಡಿಸೈನ್ ಎಂಡ್ ಡೆವೆಲಪ್‌ಮೆಂಟ್ ಆಫ್ ಲೊ ಲೆಟೆನ್ಸಿ, ಎನರ್ಜಿ ಎಫಿಸಿಯೆಂಟ್ ಇಂಟಲಿಜೆಂಟ್ ಮಾಡೆಲ್ ಫಾರ್ ರಿಸೋರ್ಸ್ ಕನ್‌ಸ್ಟ್ರೈಂಟ್ ಇಂಟರ್‌ನೆಟ್ ಆಫ್ ಥಿಂಗ್ಸ್ ಎಡ್ಜ್” ಎಂಬ ಪ್ರಬಂಧಕ್ಕೆ ರೇವಾ ವಿ.ವಿ.ಯು ಪಿ.ಎಚ್.ಡಿ.ಪದವಿಯನ್ನು ಪ್ರದಾನಿಸಿದೆ.


ಇವರು ಬೆಳ್ತಂಗಡಿ ತಾಲೂಕಿನ ಅಳದಂಗಡಿ ಹೊಸಪಟ್ಣ ಹೆಚ್. ಎಲ್. ರಾವ್, ಕುಸುಮ ದಂಪತಿಯ ಪುತ್ರಿ.
ಬೆಂಗಳೂರಿನಲ್ಲಿರುವ ನವೀನ್ ಅವರ ಪತ್ನಿ ಮತ್ತು ಉಪ್ಪುಂದ ಮನೋಹರ ರಾವ್ , ಗಾಯತ್ರಿ ದಂಪತಿಯ ಸೊಸೆಯಾಗಿದ್ದಾರೆ‌.

Related posts

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

Suddi Udaya

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya
error: Content is protected !!