23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

ಬೆಳ್ತಂಗಡಿ: ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಸೌಮ್ಯಲತಾ ನವೀನ್ ಅವರು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಾ. ಮಂಜುನಾಥ್ ಕೌಂಟೆ ಮಾರ್ಗದರ್ಶನದಲ್ಲಿ ಮಂಡಿಸಿದ “ಡಿಸೈನ್ ಎಂಡ್ ಡೆವೆಲಪ್‌ಮೆಂಟ್ ಆಫ್ ಲೊ ಲೆಟೆನ್ಸಿ, ಎನರ್ಜಿ ಎಫಿಸಿಯೆಂಟ್ ಇಂಟಲಿಜೆಂಟ್ ಮಾಡೆಲ್ ಫಾರ್ ರಿಸೋರ್ಸ್ ಕನ್‌ಸ್ಟ್ರೈಂಟ್ ಇಂಟರ್‌ನೆಟ್ ಆಫ್ ಥಿಂಗ್ಸ್ ಎಡ್ಜ್” ಎಂಬ ಪ್ರಬಂಧಕ್ಕೆ ರೇವಾ ವಿ.ವಿ.ಯು ಪಿ.ಎಚ್.ಡಿ.ಪದವಿಯನ್ನು ಪ್ರದಾನಿಸಿದೆ.


ಇವರು ಬೆಳ್ತಂಗಡಿ ತಾಲೂಕಿನ ಅಳದಂಗಡಿ ಹೊಸಪಟ್ಣ ಹೆಚ್. ಎಲ್. ರಾವ್, ಕುಸುಮ ದಂಪತಿಯ ಪುತ್ರಿ.
ಬೆಂಗಳೂರಿನಲ್ಲಿರುವ ನವೀನ್ ಅವರ ಪತ್ನಿ ಮತ್ತು ಉಪ್ಪುಂದ ಮನೋಹರ ರಾವ್ , ಗಾಯತ್ರಿ ದಂಪತಿಯ ಸೊಸೆಯಾಗಿದ್ದಾರೆ‌.

Related posts

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

Suddi Udaya

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya
error: Content is protected !!