22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

ಬೆಳ್ತಂಗಡಿ: ಬೆಂಗಳೂರಿನ ರೇವಾ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಸೌಮ್ಯಲತಾ ನವೀನ್ ಅವರು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಾ. ಮಂಜುನಾಥ್ ಕೌಂಟೆ ಮಾರ್ಗದರ್ಶನದಲ್ಲಿ ಮಂಡಿಸಿದ “ಡಿಸೈನ್ ಎಂಡ್ ಡೆವೆಲಪ್‌ಮೆಂಟ್ ಆಫ್ ಲೊ ಲೆಟೆನ್ಸಿ, ಎನರ್ಜಿ ಎಫಿಸಿಯೆಂಟ್ ಇಂಟಲಿಜೆಂಟ್ ಮಾಡೆಲ್ ಫಾರ್ ರಿಸೋರ್ಸ್ ಕನ್‌ಸ್ಟ್ರೈಂಟ್ ಇಂಟರ್‌ನೆಟ್ ಆಫ್ ಥಿಂಗ್ಸ್ ಎಡ್ಜ್” ಎಂಬ ಪ್ರಬಂಧಕ್ಕೆ ರೇವಾ ವಿ.ವಿ.ಯು ಪಿ.ಎಚ್.ಡಿ.ಪದವಿಯನ್ನು ಪ್ರದಾನಿಸಿದೆ.


ಇವರು ಬೆಳ್ತಂಗಡಿ ತಾಲೂಕಿನ ಅಳದಂಗಡಿ ಹೊಸಪಟ್ಣ ಹೆಚ್. ಎಲ್. ರಾವ್, ಕುಸುಮ ದಂಪತಿಯ ಪುತ್ರಿ.
ಬೆಂಗಳೂರಿನಲ್ಲಿರುವ ನವೀನ್ ಅವರ ಪತ್ನಿ ಮತ್ತು ಉಪ್ಪುಂದ ಮನೋಹರ ರಾವ್ , ಗಾಯತ್ರಿ ದಂಪತಿಯ ಸೊಸೆಯಾಗಿದ್ದಾರೆ‌.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

Suddi Udaya

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya
error: Content is protected !!