25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

ಎಸ್ ಡಿ ಎಂ ಬೆಳ್ತಂಗಡಿಯ ಸ್ಕೌಟ್ ಗೈಡ್ ಗಳಿಂದ ಭಾರತೀಯ ಬಾಹ್ಯಾಕಾಶ ಚಂದ್ರಯಾನ-3 ಐತಿಹಾಸಿಕ ಸಾಧನೆ ಮಾಡಿದ ನಿಮಿತ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಬೆಳ್ತಂಗಡಿ ಯ ನಗರದಲ್ಲಿ ಮೆರವಣಿಗೆ ಮೂಲಕ ಘೋಷಣೆಗಳೊಂದಿಗೆ , ಸಿಹಿ ತಿಂದು ಸಂಭ್ರಮಿಸಿದರು.


ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ ಆರ್ ಪ್ರೋತ್ಸಾಹ ನೀಡಿದರು. ಸ್ಕೌಟ್ ಮಾಸ್ಟರ್ ಮಂಜುನಾಥ್ ಸಹಕರಿಸಿದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ, ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು.

Related posts

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya
error: Content is protected !!