25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

ಎಸ್ ಡಿ ಎಂ ಬೆಳ್ತಂಗಡಿಯ ಸ್ಕೌಟ್ ಗೈಡ್ ಗಳಿಂದ ಭಾರತೀಯ ಬಾಹ್ಯಾಕಾಶ ಚಂದ್ರಯಾನ-3 ಐತಿಹಾಸಿಕ ಸಾಧನೆ ಮಾಡಿದ ನಿಮಿತ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಬೆಳ್ತಂಗಡಿ ಯ ನಗರದಲ್ಲಿ ಮೆರವಣಿಗೆ ಮೂಲಕ ಘೋಷಣೆಗಳೊಂದಿಗೆ , ಸಿಹಿ ತಿಂದು ಸಂಭ್ರಮಿಸಿದರು.


ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ ಆರ್ ಪ್ರೋತ್ಸಾಹ ನೀಡಿದರು. ಸ್ಕೌಟ್ ಮಾಸ್ಟರ್ ಮಂಜುನಾಥ್ ಸಹಕರಿಸಿದರು. ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ, ಶಿಕ್ಷಕಿ ಶ್ರೀಮತಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು.

Related posts

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ರೂ. 164.75 ಕೋಟಿ ವ್ಯವಹಾರ, ರೂ.72.70 ಲಕ್ಷ ನಿವ್ವಳ ಲಾಭ, ಶೇ.16 ಡಿವಿಡೆಂಟ್ ಘೋಷಣೆ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಸುಮಾರು 700 ವರ್ಷಗಳ ಇತಿಹಾಸ ಹೊಂದಿದ್ದ ತೆಕ್ಕಾರಿನ ಶ್ರೀಗೋಪಾಲಕೃಷ್ಣ ದೇವರಿಗೆ ನೂರೈವತ್ತು ವರ್ಷಗಳ ನಂತರ ಬಾಲಾಲಯದಲ್ಲಿ ಪ್ರಥಮ ಪೂಜೆ

Suddi Udaya

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya
error: Content is protected !!