September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

ಗೇರುಕಟ್ಟೆ: ಆ.24ರಂದು ಬೆಳಗ್ಗಿನ ಜಾವ ಯಾರೋ ಅಕ್ರಮ ದನ ಸಾಗಾಟಗಾರರು ಕಳಿಯ ಗ್ರಾಮದ ಪರಪ್ಪು ಬಸ್ಸು ನಿಲ್ದಾಣದ ಸ್ವಲ್ಪ ಮುಂದೆ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆ ಬದಿಯಲ್ಲಿ ಸಾಗಾಟ ಮಾಡುವಾಗ ಸತ್ತುಹೋಗಿದ್ದ ದನವನ್ನು ಎಸೆದು ಹೋದ ಘಟನೆ ವರದಿಯಾಗಿದೆ.


ಈ ಪ್ರದೇಶದಲ್ಲಿ ಅಕ್ರಮ ದನ ಸಾಗಾಟವು ವ್ಯಾಪಕವಾಗಿ ನಡೆಯುತ್ತಿದೆಯೆಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಪೋಲಿಸ್ ಇಲಾಖೆಯು ಕೂಡಲೇ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ವಹಿಸುವಂತೆ ಹಾಗೂ ಅವ್ಯಾಹತವಾಗಿ ಅಕ್ರಮ ದನ ಸಾಗಾಟ ಮಾಡುತ್ತಿರುವವರನ್ನು ತಡೆಗಟ್ಟುವಂತೆ ಆಗ್ರಹಿಸುತ್ತಿದ್ದಾರೆ.


ವಿಷಯ ತಿಳಿದ ಬೆಳ್ತಂಗಡಿ ಠಾಣಾ ಉಪನಿರೀಕ್ಷಕರಾದ ಧನರಾಜ್ ಮಾರ್ಗದರ್ಶನದಂತೆ ಕಳಿಯ ಬೀಟ್ ಪೊಲೀಸರಾದ ಚರಣ್ ಕೂಡಲೇ ಸ್ಥಳ ಪರಿಶೀಲನೆ ನಡೆಸಿದರು.

ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ, ಮರೀಟಾ ಪಿಂಟೋ ಮತ್ತು ಸಾರ್ವಜನಿಕರು ಸ್ಥಳ ಪರಿಶೀಲನೆ ಮಾಡಿದರು.

Related posts

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya
error: Content is protected !!