25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಉ. ಹಿ.ಪ್ರಾ. ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ

ಕುತ್ಲೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸೇವಾಧಾಮ ಕನ್ಯಾಡಿ ಇವರ ಆಶ್ರಮದಲ್ಲಿ ನವಚೇತನ ಚಾರಿಟೇಬಲ್ ಟ್ರಸ್ಟ ಫಾರ್ ಡಿಸೇಬಲ್ ರಾಮನಗರ ಇವರ ವತಿಯಿಂದ ಉಚಿತ ಪುಸ್ತಕ ವಿತರಣೆ ನಡೆಯಿತು.

ನಾರಾವಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ರಾಜವರ್ಮ ಜೈನ್ ನೆರವೇರಿಸಿದರು. ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಕೆ.ರಾಮಚಂದ್ರಭಟ್ ನೊಟ್ ಬುಕ್ ನೀಡಿರುವ ಸಂಸ್ಥೆಯ ವ್ಯವಸ್ಥಾಪಕರನ್ನುಅಭಿನಂದಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೂಪ ವಂದಿಸಿದರು.

Related posts

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ, ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ಅಧಿಕಾರ ಸ್ವೀಕಾರ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ ಶ್ರೀ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮರ ಶಿಲೆ ಹಾಗೂ ನಾಗಶಿಲಾ ಬಿಂಬ ಪ್ರತಿಷ್ಠಾಪನೆ ಮತ್ತು ಕಲಶಾಭಿಷೇಕ

Suddi Udaya

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya
error: Content is protected !!