25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

ನಾವೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ನಾವೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ದೇಜಪ್ಪ ಗೌಡ, ಕಾರ್ಯದರ್ಶಿ ಶ್ರೀನಿವಾಸ ಕೋಡಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ್ ಗೌಡ, ಯುವ ವೇದಿಕೆ ಅಧ್ಯಕ್ಷರಾದ ಪ್ರದೀಪ್ ಗೌಡ ನಾಗಜೆ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya
error: Content is protected !!