September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಆ.24 ರಂದು ಕು. ಸೌಜನ್ಯರ ಪಾಂಗಾಳ ಮನೆಗೆ ಭೇಟಿ ನೀಡಿದರು.


ಸೌಜನ್ಯ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಆಗ್ರಹಿಸಿ ಆ. 27 ರಂದು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿಯಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ಹೋರಾಟಕ್ಕೆ ಆಗಮಿಸಿ ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಈ ಸಂದರ್ಭದಲ್ಲಿ ಆಹ್ವಾನಿಸಿದರು.


ಈ ಸಂದರ್ಭದಲ್ಲಿ, ಬಿಜೆಪಿ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಸೀತಾರಾಮ ಬೆಳಾಲ್, ಜಯಂತ ಗೌಡ ಗುರಿಪಳ್ಳ ಇದ್ದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲೆಯ ದಾಖಲೆಯ ಫಲಿತಾಂಶ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಆಚರಣೆ

Suddi Udaya

ಫೆ.25: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ;ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!