23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಆ.24 ರಂದು ಕು. ಸೌಜನ್ಯರ ಪಾಂಗಾಳ ಮನೆಗೆ ಭೇಟಿ ನೀಡಿದರು.


ಸೌಜನ್ಯ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಆಗ್ರಹಿಸಿ ಆ. 27 ರಂದು ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿಯಲ್ಲಿ ಹಮ್ಮಿಕೊಂಡಿರುವ ಪ್ರತಿಭಟನಾ ಹೋರಾಟಕ್ಕೆ ಆಗಮಿಸಿ ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಈ ಸಂದರ್ಭದಲ್ಲಿ ಆಹ್ವಾನಿಸಿದರು.


ಈ ಸಂದರ್ಭದಲ್ಲಿ, ಬಿಜೆಪಿ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಸೀತಾರಾಮ ಬೆಳಾಲ್, ಜಯಂತ ಗೌಡ ಗುರಿಪಳ್ಳ ಇದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya
error: Content is protected !!