30.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

ಉರುವಾಲು: 2023-24 ನೇ ಸಾಲಿನ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯು ಕಿರಿಯ/ಹಿರಿಯ ವಿಭಾಗದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಅಭಿನಯ ಗೀತೆ. – ಸಾನಿಧ್ಯ 4ನೇ ತರಗತಿ, ಭಕ್ತಿ ಗೀತೆ – ಸಾನಿಧ್ಯ,4ನೇ ತರಗತಿ (ಪ್ರಥಮ), ಧಾರ್ಮಿಕ ಪಠಣ ಅರೇಬಿಕ್ – ಮೊಹಮ್ಮದ್ ಶಾಜ್ 4ನೇ ತರಗತಿ (ಪ್ರಥಮ)., ಧಾರ್ಮಿಕ ಪಠಣ ಸಂಸ್ಕೃತ – ಮನ್ವಿತ್ – 3ನೇ ತರಗತಿ (ಪ್ರಥಮ), ಇಂಗ್ಲಿಷ್ ಕಂಠಪಾಠ – ತೇಜಸ್,4ನೇತರಗತಿ, (ಪ್ರಥಮ) , ಕಥೆ ಹೇಳುವುದು-ದ್ವಿತಿ, 4ನೇ ತರಗತಿ – (ದ್ವಿತೀಯ), ಇಂಗ್ಲಿಷ್ ಕಂಠಪಾಠ – ಶ್ರುತ, 5ನೇ ತರಗತಿ – (ದ್ವಿತೀಯ), ಛದ್ಮವೇಷ – ಗಮನ್, (ತೃತೀಯ) 1ನೇ ತರಗತಿ,

ಹಿರಿಯ ಪ್ರಾಥಮಿಕ ವಿಭಾಗ: ಕವನ ವಾಚನ- ಸುನಿಧಿ, 5ನೇ ತರಗತಿ – (ಪ್ರಥಮ), ಕಥೆ ಹೇಳುವುದು – ಸಾದ್ವಿ, ಪ್ರಥಮ 6ನೇ ತರಗತಿ, ಭಕ್ತಿ ಗೀತೆ – ರಿಷಿಕಾ, 7ನೇತರಗತಿ ಪ್ರಥಮ, ಲಘು ಸಂಗೀತ – ರಿಷಿಕಾ, 7ನೇತರಗತಿ ,ಪ್ರಥಮ, ಧಾರ್ಮಿಕ ಪಠಣ ಸಂಸ್ಕೃತ – ಅಭಿಜ್ಞಾ, 5ನೇತರಗತಿ ಪ್ರಥಮ, ಕನ್ನಡ ಕಂಠಪಾಠ – ದೀಕ್ಷಿತ, 6ನೇ ತರಗತಿ, ದ್ವಿತೀಯ, ಅಭಿನಯ ಗೀತೆ – ಮಾನ್ವಿ,6ನೇ ತರಗತಿ, ತೃತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

Suddi Udaya
error: Content is protected !!