22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

ಉರುವಾಲು: 2023-24 ನೇ ಸಾಲಿನ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯು ಕಿರಿಯ/ಹಿರಿಯ ವಿಭಾಗದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಅಭಿನಯ ಗೀತೆ. – ಸಾನಿಧ್ಯ 4ನೇ ತರಗತಿ, ಭಕ್ತಿ ಗೀತೆ – ಸಾನಿಧ್ಯ,4ನೇ ತರಗತಿ (ಪ್ರಥಮ), ಧಾರ್ಮಿಕ ಪಠಣ ಅರೇಬಿಕ್ – ಮೊಹಮ್ಮದ್ ಶಾಜ್ 4ನೇ ತರಗತಿ (ಪ್ರಥಮ)., ಧಾರ್ಮಿಕ ಪಠಣ ಸಂಸ್ಕೃತ – ಮನ್ವಿತ್ – 3ನೇ ತರಗತಿ (ಪ್ರಥಮ), ಇಂಗ್ಲಿಷ್ ಕಂಠಪಾಠ – ತೇಜಸ್,4ನೇತರಗತಿ, (ಪ್ರಥಮ) , ಕಥೆ ಹೇಳುವುದು-ದ್ವಿತಿ, 4ನೇ ತರಗತಿ – (ದ್ವಿತೀಯ), ಇಂಗ್ಲಿಷ್ ಕಂಠಪಾಠ – ಶ್ರುತ, 5ನೇ ತರಗತಿ – (ದ್ವಿತೀಯ), ಛದ್ಮವೇಷ – ಗಮನ್, (ತೃತೀಯ) 1ನೇ ತರಗತಿ,

ಹಿರಿಯ ಪ್ರಾಥಮಿಕ ವಿಭಾಗ: ಕವನ ವಾಚನ- ಸುನಿಧಿ, 5ನೇ ತರಗತಿ – (ಪ್ರಥಮ), ಕಥೆ ಹೇಳುವುದು – ಸಾದ್ವಿ, ಪ್ರಥಮ 6ನೇ ತರಗತಿ, ಭಕ್ತಿ ಗೀತೆ – ರಿಷಿಕಾ, 7ನೇತರಗತಿ ಪ್ರಥಮ, ಲಘು ಸಂಗೀತ – ರಿಷಿಕಾ, 7ನೇತರಗತಿ ,ಪ್ರಥಮ, ಧಾರ್ಮಿಕ ಪಠಣ ಸಂಸ್ಕೃತ – ಅಭಿಜ್ಞಾ, 5ನೇತರಗತಿ ಪ್ರಥಮ, ಕನ್ನಡ ಕಂಠಪಾಠ – ದೀಕ್ಷಿತ, 6ನೇ ತರಗತಿ, ದ್ವಿತೀಯ, ಅಭಿನಯ ಗೀತೆ – ಮಾನ್ವಿ,6ನೇ ತರಗತಿ, ತೃತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಮಹಿಳಾ ಸಬಲೀಕರಣದ ಭಾಗವಾಗಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತೆಯ ಕುರಿತು ತರಬೇತಿ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya
error: Content is protected !!