23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗ್ರಾಮ ಪಂಚಾಯತ್ ವ್ಯಾಪಿಯಲ್ಲಿ ಪ್ರತಿಭಟನ ಸಭೆ ನಡೆಯಿತು.

ಈ ಸಭೆಯಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ನರಸಿಂಹ ಗೌಡ ಕಾರ್ಯದರ್ಶಿ ಕಮಲಾಕ್ಷ ಸತ್ತಿಕಲು ಯುವ ವೇದಿಕೆ ಅಧ್ಯಕ್ಷ ಮೊಹನ ಗೌಡ ಶಿಶಿಲ ಗ್ರಾಮದ ಗೌಡ ಸಮುದಯದ ಬಂದವರು ಉಪಸ್ಥಿತರಿದ್ದರು. ಕಾರ್ಯಕಮವನ್ನು ಕರುಣಾಕರ ಶಿಶಿಲ ಸ್ವಾಗತಿಸಿ ನಿರೂಪಿಸಿ ಪ್ರಕರಣವನ್ನು ಮರು ತನಿಖೆನಡೆಸಬೇಕೆಂದು ಪಿ.ಡಿ.ಒ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಲಾಯಿತು

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!