23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

ವೇಣೂರು: ಇಲ್ಲಿಯ ಪೊಲೀಸ್ ಠಾಣೆಗೆ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು ಅವರು ನಿನ್ನೆ ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ.
ಇದುವರೆಗೆ ಇಲ್ಲಿ ಸೇವೆ ಸಲ್ಲಿಸುತ್ತಿದ್ದ‌ ಸೌಮ್ಯ ಜೆ. ಅವರು ವರ್ಗಾವಣೆಗೊಂಡಿದ್ದರು.
ಕಳೆದ ಚುನಾವಣೆ ಸಂದರ್ಭ ಇಲ್ಲಿ ಕರ್ತವ್ಯ ನಿರ್ವಹಿಸಿದ್ದ ಮುರುಗೋಡು ಅವರು ಕಾಪು ಠಾಣೆಯಿಂದ ಇದೀಗ ವೇಣೂರು ಠಾಣೆಗೆ ನೇಮಕ ಆಗಿದ್ದಾರೆ.

Related posts

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಗ್ರಾಮೀಣ ಭಾಗದ ಮನ್‌‌ಶರ್ ಕಾಲೇಜ್ ನ ರಾಜ್ಯ ಮಟ್ಟದ ಸಾಧನೆ ಪ್ರಶಂಶನೀಯ; ವಿಧಾನ ಸಭಾಪತಿ ಯು. ಟಿ. ಖಾದರ್

Suddi Udaya

ಪುತ್ತೂರು ಅಧಿವಕ್ತಾ ಪರಿಷತ್, ದ.ಕ. ಜಿಲ್ಲೆ ಮತ್ತು ಮಹಿಳಾ ಬಂಧುತ್ವ ವೇದಿಕೆ ಸಹಯೋಗದೊಂದಿಗೆ ಮಹಿಳಾ ದಿನಾಚರಣೆ

Suddi Udaya
error: Content is protected !!