April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

ಬೆಳ್ತಂಗಡಿ: ಬಂಟ್ವಾಳ ತಾಲ್ಲೂಕು ಮಧ್ವ, ಕಾವಳಪಡೂರು ಗ್ರಾಮದ ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಪುನರ್ ನವೀಕರಣಗೊಳಿಸಲು ನಾಗರಪಂಚಮಿಯ ಶುಭ ದಿನದಂದು ಕುಟುಂಬಸ್ಥರು ತೀರ್ಮಾನಿಸಿ ಜೀರ್ಣೋದ್ಧಾರ ಸಮಿತಿ ರಚನೆ ಮಾಡಲಾಯಿತು.

ಅಧ್ಯಕ್ಶರಾಗಿ ಹಿರಿಯರಾದ ತುಂಗಪ್ಪ ಪೂಜಾರಿ ಕಾಜೂರು, ಕಾರ್ಯದರ್ಶಿಯಾಗಿ ಪ್ರವೀಣ್ ಕೋಡ್ಯೇಲ್ ಮುಂಡೂರು , ಉಪಾಧ್ಯಕ್ಷರಾಗಿ ಸುಂದರ ಪೂಜಾರಿ ಕನಡಮಜಲು ಮತ್ತು ಶ್ರೀಧರ ಪೂಜಾರಿ ಉಜಿರೆ, ಕೋಶಾಧಿಕಾರಿಯಾಗಿ ಜಗನ್ನಾಥ್ ಶಿರ್ಲಾಲ್, ಜೊತೆ ಕಾರ್ಯದರ್ಶಿಯಾಗಿ ದೇವರಾಜ್ ಕಂಡಿಗ ಮತ್ತು ರಾಜೇಶ್ ಕೊಳಕೆಬೈಲ್, ಸಂಚಾಲಕರಾಗಿ ಕೀರ್ತಿ, ಕಿರಣ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಸಂಘಟನಾ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳನ್ನು, ಗೌರವ ಸಲಹೆಗಾರರನ್ನು ಆಯ್ಕೆಮಾಡಲಾಯಿತು.

ಮುಂದೆ ನಡೆಯುವ ಜೀರ್ಣೋದ್ಧಾರ ಕೆಲಸ ಕಾರ್ಯಗಳಿಗೆ ಎಲ್ಲರ ಸಹಕಾರ ಕೋರಲಾಯಿತು.

Related posts

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!