July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

ಬೆಳ್ತಂಗಡಿ: ಬಂಟ್ವಾಳ ತಾಲ್ಲೂಕು ಮಧ್ವ, ಕಾವಳಪಡೂರು ಗ್ರಾಮದ ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಪುನರ್ ನವೀಕರಣಗೊಳಿಸಲು ನಾಗರಪಂಚಮಿಯ ಶುಭ ದಿನದಂದು ಕುಟುಂಬಸ್ಥರು ತೀರ್ಮಾನಿಸಿ ಜೀರ್ಣೋದ್ಧಾರ ಸಮಿತಿ ರಚನೆ ಮಾಡಲಾಯಿತು.

ಅಧ್ಯಕ್ಶರಾಗಿ ಹಿರಿಯರಾದ ತುಂಗಪ್ಪ ಪೂಜಾರಿ ಕಾಜೂರು, ಕಾರ್ಯದರ್ಶಿಯಾಗಿ ಪ್ರವೀಣ್ ಕೋಡ್ಯೇಲ್ ಮುಂಡೂರು , ಉಪಾಧ್ಯಕ್ಷರಾಗಿ ಸುಂದರ ಪೂಜಾರಿ ಕನಡಮಜಲು ಮತ್ತು ಶ್ರೀಧರ ಪೂಜಾರಿ ಉಜಿರೆ, ಕೋಶಾಧಿಕಾರಿಯಾಗಿ ಜಗನ್ನಾಥ್ ಶಿರ್ಲಾಲ್, ಜೊತೆ ಕಾರ್ಯದರ್ಶಿಯಾಗಿ ದೇವರಾಜ್ ಕಂಡಿಗ ಮತ್ತು ರಾಜೇಶ್ ಕೊಳಕೆಬೈಲ್, ಸಂಚಾಲಕರಾಗಿ ಕೀರ್ತಿ, ಕಿರಣ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಸಂಘಟನಾ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳನ್ನು, ಗೌರವ ಸಲಹೆಗಾರರನ್ನು ಆಯ್ಕೆಮಾಡಲಾಯಿತು.

ಮುಂದೆ ನಡೆಯುವ ಜೀರ್ಣೋದ್ಧಾರ ಕೆಲಸ ಕಾರ್ಯಗಳಿಗೆ ಎಲ್ಲರ ಸಹಕಾರ ಕೋರಲಾಯಿತು.

Related posts

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘ-ಅಧ್ಯಕ್ಷರಾಗಿ ಉಮೇಶ್ ಗೌಡ, ಉಪಾಧ್ಯಕ್ಷರಾಗಿ ಪ್ರೇಮಲತಾ

Suddi Udaya

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya
error: Content is protected !!