23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

ಬೆಳ್ತಂಗಡಿ: ಬಂಟ್ವಾಳ ತಾಲ್ಲೂಕು ಮಧ್ವ, ಕಾವಳಪಡೂರು ಗ್ರಾಮದ ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಪುನರ್ ನವೀಕರಣಗೊಳಿಸಲು ನಾಗರಪಂಚಮಿಯ ಶುಭ ದಿನದಂದು ಕುಟುಂಬಸ್ಥರು ತೀರ್ಮಾನಿಸಿ ಜೀರ್ಣೋದ್ಧಾರ ಸಮಿತಿ ರಚನೆ ಮಾಡಲಾಯಿತು.

ಅಧ್ಯಕ್ಶರಾಗಿ ಹಿರಿಯರಾದ ತುಂಗಪ್ಪ ಪೂಜಾರಿ ಕಾಜೂರು, ಕಾರ್ಯದರ್ಶಿಯಾಗಿ ಪ್ರವೀಣ್ ಕೋಡ್ಯೇಲ್ ಮುಂಡೂರು , ಉಪಾಧ್ಯಕ್ಷರಾಗಿ ಸುಂದರ ಪೂಜಾರಿ ಕನಡಮಜಲು ಮತ್ತು ಶ್ರೀಧರ ಪೂಜಾರಿ ಉಜಿರೆ, ಕೋಶಾಧಿಕಾರಿಯಾಗಿ ಜಗನ್ನಾಥ್ ಶಿರ್ಲಾಲ್, ಜೊತೆ ಕಾರ್ಯದರ್ಶಿಯಾಗಿ ದೇವರಾಜ್ ಕಂಡಿಗ ಮತ್ತು ರಾಜೇಶ್ ಕೊಳಕೆಬೈಲ್, ಸಂಚಾಲಕರಾಗಿ ಕೀರ್ತಿ, ಕಿರಣ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಸಂಘಟನಾ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳನ್ನು, ಗೌರವ ಸಲಹೆಗಾರರನ್ನು ಆಯ್ಕೆಮಾಡಲಾಯಿತು.

ಮುಂದೆ ನಡೆಯುವ ಜೀರ್ಣೋದ್ಧಾರ ಕೆಲಸ ಕಾರ್ಯಗಳಿಗೆ ಎಲ್ಲರ ಸಹಕಾರ ಕೋರಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

“ಕಾಜೂರು ರಾಹಾ ಪಬ್ಲಿಕ್ ಸ್ಕೂಲ್” ಪ್ರಾರಂಭೋತ್ಸವ ಸಂಭ್ರಮ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya
error: Content is protected !!