September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕಲ್ಮಂಜ: ಸೇವಾಭಾರತಿ ಖಜಾಂಚಿ ಕೆ ವಿನಾಯಕ ರಾವ್ ಅವರ ಸಹಕಾರದೊಂದಿಗೆ ರಾಮನಗರ ನವಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡಿಸೆಬಲ್ಸ್ ನ ಅಧ್ಯಕ್ಷ ಕೆ ಎಸ್ ಮಂಜುನಾಥ್ ಇವರು ಕಲ್ಮಂಜ ಸಿದ್ದ ಬೈಲು ಪರಾರಿ ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ಆ. 23 ರಂದು ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್.ಡಿ..ಎಮ್.ಸಿ ಅಧ್ಯಕ್ಷರಾದ ದಿನೇಶ್ ಗೌಡ, ಸೇವಾ ಭಾರತಿ ಟ್ರಸ್ಟಿನ ಸದಸ್ಯರಾದ ಶ್ರೀನಿವಾಸ್ ರಾವ್ ಕಲ್ಮಂಜ, ರಾಜಶೇಖರ್ ಹೆಬ್ಬಾರ್ ಪರಾರಿ ಮನೆ, ಯುವ ಸಬಲೀಕರಣ ಕ್ರೀಡಾ ಇಲಾಖೆ ಬೆಳ್ತಂಗಡಿ ಮೇಲ್ವಿಚಾರಕರಾದ ಶಾಂತಪ್ಪ, ಮುಖ್ಯ ಶಿಕ್ಷಕರಾದ ಧರ್ಣಮ್ಮ ಸಹ ಶಿಕ್ಷಕರಾದ ಶ್ರೀಮತಿ ರಾಜಿ, ಶ್ರೀಮತಿ ಮಮತಾ, ಗೌರವ ಶಿಕ್ಷಕರಾದ ಶ್ರೀಮತಿ ಜಯಶ್ರೀ ಮತ್ತು ಶ್ರೀಮತಿ ಕವಿತಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ಹಾಗೂ ಸದಸ್ಯರಾದ ಅಮಿತಾ, ದೇಜಮ್ಮ ಉಪಸ್ಥಿತರಿದ್ದರು.

Related posts

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya
error: Content is protected !!