37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

ಅಳದಂಗಡಿ:ರಮೇಶ್ ಮತ್ತು ಶೃತಿ ಎಂ ಶೆಟ್ಟಿ ಅವರ ಪುತ್ರಿ ಲಕ್ಷ್ಯ ಅರ್ ಶೆಟ್ಟಿ ಇವರ ನಾಲ್ಕನೇ ವರ್ಷದ ಹುಟ್ಟುಹಬ್ಬವನ್ನು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಐತಿಹಾಸಿಕ ದಿನದಂದು ಅಳದಂಗಡಿಯ ಮುಳ್ಳಗುಡ್ಡೆ ಅಜ್ಜ ಅಜ್ಜಿ ಶಾರದಾ ಮಹಾಬಲ ಶೆಟ್ಟಿಯವರ ಮನೆಯಲ್ಲಿ ವಿಶೇಷ ರೀತಿಯಲ್ಲಿ ನಡೆಸಲಾಯಿತು.

ಸನಾತನ ಹಿಂದೂ ಸಂಸ್ಕೃತಿ ಯ ಪ್ರಕಾರ ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ತಂಡದಿಂದ ಕುಣಿತ ಭಜನೆ ಮಾಡಿಸುವ ಮುಖಾಂತರ ಆಚರಿಸಕೊಳ್ಳಲಾಯಿತು.

Related posts

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!