25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

ಬೆಳ್ತಂಗಡಿ: ಕೆಪಿಸಿಸಿ ಪ್ರದಾನ ಕಾರ್ಯದರ್ಶಿ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ ಹುಟ್ಟು ಹಬ್ಬವನ್ನು ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು ಹಾಗೂ ಶ್ರೀಮತಿ ಸ್ಪಂದನ ಇವರ ಸ್ಮರಣಾರ್ಥ ಎಂಡೋ ಪಾಲನಾ ಕೇಂದ್ರದಲ್ಲಿ ಎಂಡೋ ಸಲ್ಫಾನ್ ಪೀಡಿತರಿಗೆ ಲೋಟ ವನ್ನೂ ವಿತರಿಸಲಾಯಿತು.


ಈ ಸಂದರ್ಭದಲ್ಲಿ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಮುಹಮ್ಮದ್ ಕಲಂದರ್ ಶಾ, ದಯನಿಷ್ ಗೌಡ, ಉಮೇಶ್ ಬಂಗೇರ ಕಾಪಿನಾಡ್ಕ, ಗಣೇಶ್ ಕಾಶಿ, ಆಸಿಫ್ ಐಡಿಯಲ್, ರಾಜೇಶ್, ಮುತ್ತಪ್ಪನ್, ಸುದಿಂದ್ರ ಚಾರ್ಮಾಡಿ, ವಾಜಿದ್ ಹಳ್ಳಿಂಗೆರಿ ಹಾಗೂ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿ ದೂರು ನೀಡಿದ ಹೋರಾಟಗಾರರ ತಂಡ

Suddi Udaya

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya
error: Content is protected !!