23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

ಬೆಳಂಗಡಿ:ಬೊಳ್ಳಿ ಪ್ರವಾಸೋದ್ಯಮ ವತಿಯಿಂದ ಕೇದಾರನಾಥ್, ಬದ್ರಿನಾಥ್ ಹರಿಧ್ವಾರಕ್ಕೆ ಪ್ರವಾಸ ಕೈಗೊಂಡಿದ್ದ ಬೆಳ್ತಂಗಡಿ ಯುವಕರು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಹರಿಧ್ವಾರದಲ್ಲಿ ಗಂಗಾರತಿಯ ಶುಭ ವೇಳೆಯಲ್ಲಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

Related posts

ಉಜಿರೆ: ದಿ| ಯಶೋವರ್ಮ ಅವರ ಎಪ್ಪತ್ತರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ರಚಿಸಿದ ಎಪ್ಪತ್ತು ಭಿತ್ತಿಪತ್ರಿಕೆಗಳ ಅನಾವರಣ

Suddi Udaya

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya

ವಿಶ್ವ ಪ್ರಜಾಪ್ರಭುತ್ವ ದಿನ ಪ್ರಯುಕ್ತ ವಿಮ್ ಬೆಳ್ತಂಗಡಿ ವತಿಯಿಂದ ಸೆಮಿನಾರ್ ಕಾರ್ಯಕ್ರಮ

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!