27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಅಂಗನವಾಡಿಗೆ ಲಯನ್ಸ್ ಕ್ಲಬ್ ನಿಂದ ಚಾಪೆ ಕೊಡುಗೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷದ ಅಂಗವಾಗಿ ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರಕ್ಕೆ ಆ.23 ರಂದು ಚಾಪೆಗಳನ್ನು ಹಸ್ತಾಂತರಿಸಲಾಯಿತು.


ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಸದಸ್ಯರಾದ ನಾಮದೇವ ರಾವ್, ಅಶ್ರಫ್ ಆಲಿಕುಂಞಿ ಮುಂಡಾಜೆ ಮತ್ತು ಪುರುಷೋತ್ತಮ ಶೆಟ್ಟಿ, ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಕಾರ್ಯದರ್ಶಿ ಶಶಿಧರ ಠೋಸರ್ ಉಪಸ್ಥಿತರಿದ್ದರು.

Related posts

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಅಸೌಖ್ಯದಿಂದ ಯುವರಾಜ್ ಪೂಜಾರಿ ನಿಧನ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya
error: Content is protected !!