22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

ಬೆಳ್ತಂಗಡಿ: ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರಿಗೆ 2024ರಲ್ಲಿ ಬ್ರಹ್ಮಕಲಶೋತ್ಸವ ನಡೆಸಲು ಸಂಕಲ್ಪಿಸಲಾಗಿದ್ದು ಅದರ ಯಶಸ್ಸಿಗಾಗಿ ಪೂರ್ವಭಾವಿಯಾಗಿ ಆ.23 ರಂದು ಪ್ರಾರ್ಥನೆ ಸಲ್ಲಿಸಲಾಯಿತು.
ಅಳದಂಗಡಿ ಅರಮನೆ ಡಾ ಪದ್ಮಪ್ರಸಾದ ಅಜಿಲ ಅವರು ಬ್ರಹ್ಮಕಲಶೋತ್ಸವಕ್ಕೆ ಸಮ್ಮತಿ ಸೂಚಿಸಿ, ಶುಭ ಹಾರೈಸಿದರು.


ಬಳಿಕ ದೈವಜ್ಞರ ಮೂಲಕ ಆರೂಢ ಪ್ರಶ್ನೆ ನೆರವೇರಿಸುವುದು, ನಂತರ ದಿನಾಂಕ‌ ನಿಶ್ಚಯಿಸುವುದೆಂದು ನಿರ್ಧರಿಸಲಾಯಿತು.


ಈ ಸಂದರ್ಭ ತಂತ್ರಿಗಳಾದ ಸೀತಾರಾಮ ಕೇಳ್ಕರ್, ಸಂತೋಷ್ ಕೇಳ್ಕರ್, ದೇವಾಲಯದ ಮೊಕ್ತೇಸರ ಸದಾನಂದ ಸಹಸ್ರಬುದ್ದ್ಯೆ, ಸಹ ಮೊಕ್ತೇಸರರಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಗಜಾನನ ನಾತು, ಪುರುಷೋತ್ತಮ ತಾಮ್ಹನ್‌ಕಾರ್, ಅರ್ಚಕ ಭಾರ್ಗವ ಮರಾಠೆ, ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ಅಧ್ಯಕ್ಷ ತ್ರಿವಿಕ್ರಮ ಕೇಳ್ಕರ್ ಹಾಗೂ ಸೂಳಬೆಟ್ಟು, ಕುದ್ಯಾಡಿ, ಸುಲ್ಕೇರಿ, ಸವಣಾಲು, ಕಾಜಿಮುಗೇರು, ಫಂಡಿಜೆ ವಾಳ್ಯದ ಭಜಕರು ಉಪಸ್ಥಿತರಿದ್ದರು.

Related posts

ಕೊಕ್ಕಡ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಅಶಕ್ತರಿಗೆ ನೆರವು

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಉಜಿರೆ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಂದ ಮಂಗಳೂರು ಬಂದರಿಗೆ ಭೇಟಿ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya
error: Content is protected !!