23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಕ್ಕಡ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹಾಗೂ ಗ್ರಾಮದ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya
error: Content is protected !!