July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

ಪುದುವೆಟ್ಟು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪುದುವೆಟ್ಟು ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪ್ರತಿಭಟನಾ ಸಭೆ ನಡೆಸಿ ನಂತರ ಪುದುವೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಿಯ್ಯಾರು ವನದುರ್ಗಾ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ನಿತ್ಯಾನಂದ ಗೌಡ, ಸೋಮಗೌಡ ನೆಕ್ಕಿಲಾಡಿ, ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷ ದೇವಣ್ಣಗೌಡ, ಶ್ರೀ ನಿವಾಸ ಗೌಡ ಪಡ್ಪು, ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಅನಿತಾ, ಗ್ರಾಮ ಸಮಿತಿಯ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ದಾಮೋದರ ಗೌಡ ಸ್ವಾಗತಿಸಿ, ಪುದುವೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ ಯಶವಂತ್ ಗೌಡ ಧನ್ಯವಾದವಿತ್ತರು.

Related posts

ಸಾರ್ವಜನಿಕ ರಸ್ತೆಯ ದುರ್ಬಳಕೆ ವಿರುದ್ಧ ಎಸ್.ಡಿ.ಪಿ.ಐ. ದೂರು

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ 2025

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ರಾಜ್ಯಕ್ಕೆ ಪ್ರಥಮ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕೇರಳ ಹೊಟೇಲ್ ಮಾಲಕನ ಹತ್ಯೆ ಪ್ರಕರಣ: ಹೊಟೇಲ್ ಕೆಲಸಗಾರ ಬೆಳ್ತಂಗಡಿಯ ಯುವಕ ಬಂಧನ

Suddi Udaya
error: Content is protected !!