23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

ಮಲವಂತಿಗೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಮಲವಂತಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗೌಡರ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿ ಮಲವಂತಿಗೆ ಅಧ್ಯಕ್ಷ ಆನಂದ ಗೌಡ ಮೈರ್ನೋಡಿ, ಉಪಾಧ್ಯಕ್ಷ ಜಯವರ್ಮ ಗೌಡ ಕಲ್ಬೆಟ್ಟು, ಜಯಾನಂದ ಗೌಡ, ಯುವ ವೇದಿಕೆ ಅಧ್ಯಕ್ಷರಾದ ದಿನೇಶ್ ಡಿ ಗೌಡ, ಗ್ರಾಮದ ಮಾಗನೆ ಗೌಡರಾದ ಶೇಖರ ಗೌಡ ಹೊಳೆಕೆರೆ , ತಾಲೂಕು ಯುವ ವೇದಿಕೆ ನಿರ್ದೇಶಕರಾದ ತೀಕ್ಷಿತ್ ಕೆ.ಕಲ್ಬೆಟ್ಟು, ಚಂದ್ರಶೇಖರ್ ಗೌಡ ತಂಗಿತ್ತಿಪ್ಪಾಲು ಹಾಗೂ ಸದಸ್ಯರಾದ ಶೀನಪ್ಪ ಗೌಡ ನೇತ್ರಕೊಡಂಗೆ, ನಾರಾಯಣ ಗೌಡ ಕೊಂಡಾಲು ಮತ್ತು ಸ್ವಜಾತಿ ಬಾಂಧವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

Suddi Udaya

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya
error: Content is protected !!