23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

ಮಲವಂತಿಗೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಮಲವಂತಿಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗೌಡರ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿ ಮಲವಂತಿಗೆ ಅಧ್ಯಕ್ಷ ಆನಂದ ಗೌಡ ಮೈರ್ನೋಡಿ, ಉಪಾಧ್ಯಕ್ಷ ಜಯವರ್ಮ ಗೌಡ ಕಲ್ಬೆಟ್ಟು, ಜಯಾನಂದ ಗೌಡ, ಯುವ ವೇದಿಕೆ ಅಧ್ಯಕ್ಷರಾದ ದಿನೇಶ್ ಡಿ ಗೌಡ, ಗ್ರಾಮದ ಮಾಗನೆ ಗೌಡರಾದ ಶೇಖರ ಗೌಡ ಹೊಳೆಕೆರೆ , ತಾಲೂಕು ಯುವ ವೇದಿಕೆ ನಿರ್ದೇಶಕರಾದ ತೀಕ್ಷಿತ್ ಕೆ.ಕಲ್ಬೆಟ್ಟು, ಚಂದ್ರಶೇಖರ್ ಗೌಡ ತಂಗಿತ್ತಿಪ್ಪಾಲು ಹಾಗೂ ಸದಸ್ಯರಾದ ಶೀನಪ್ಪ ಗೌಡ ನೇತ್ರಕೊಡಂಗೆ, ನಾರಾಯಣ ಗೌಡ ಕೊಂಡಾಲು ಮತ್ತು ಸ್ವಜಾತಿ ಬಾಂಧವರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಉಜಿರೆ: ಕೋಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರದ ಕುರಿತು ಪ್ರಾತ್ಯಕ್ಷಿಕೆ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!