23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಬಂದಾರು : ಮೊಗ್ರು ಬಂದಾರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹಾಗೂ ಗ್ರಾಮದ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

Suddi Udaya

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya

ಲಾಯಿಲ: ಕುಂಟಿನಿಯಲ್ಲಿ ಮರ್ಹೂಂ ಸಾಹುಲ್ ಹಮೀದ್ ಉಜಿರೆ ರವರಿಗೆ ಮನೆ ಹಸ್ತಾಂತರ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya
error: Content is protected !!