ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

Suddi Udaya

ಬೆಳ್ತಂಗಡಿ: ವಿಶ್ವ ಹಿಂದು ಪರಿಷತ್ ಬಜರಂಗದಳ, ಮಾತೃಶಕ್ತಿ,ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಧರ್ಮಸ್ಥಳ ಗ್ರಾಮದ ಕು.ಸೌಜನ್ಯಳನ್ನು ಅತ್ಯಾಚಾರ ಮಾಡಿ‌ ಕೊಲೆಗೈದ ಆರೋಪಿಗಳಿಗೆ ಆದಷ್ಟು ಬೇಗ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಆ.27 ರಂದು ಬೆಳಗ್ಗೆ 9:00 ಗಂಟೆಗೆ ನೇತ್ರಾವತಿ ನದಿ ತೀರದಿಂದ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಸನ್ನಿಧಾನದವರೆಗೆ ಬೃಹತ್ ಪಾದಾಯಾತ್ರೆ ನಡೆಯಲಿದೆ. ನಂತರ ಅಣ್ಣಪ್ಪ ಸ್ವಾಮಿ ಸನ್ನೀಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ.

Leave a Comment

error: Content is protected !!