September 6, 2026
ತಾಲೂಕು ಸುದ್ದಿಧಾರ್ಮಿಕವರದಿ

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಕೊಕ್ಕಡದ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ವೇ| ಮೂ| ಶ್ರೀ ಬಾಲಕೃಷ್ಣ ಕೆದಿಲಾಯರ ಪೌರೋಹಿತ್ಯದಲ್ಲಿ ನಡೆಯಿತು.

ಊರಿನ ಮಹಿಳೆಯರು ವ್ರತದಾರಿಗಳಾಗಿ ಪೂಜೆಯಲ್ಲಿ ಪಾಲ್ಗೊಂಡರು.

Related posts

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

Suddi Udaya

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya
error: Content is protected !!