24.2 C
ಪುತ್ತೂರು, ಬೆಳ್ತಂಗಡಿ
May 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇಲ್ಲಿ ವರಮಹಾಲಕ್ಷ್ಮಿ ಪೂಜೆಯು ಶ್ರೀನಿವಾಸ್ ಉಪಾಧ್ಯಾಯ ಇವರ ಪುರೋಹಿತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ವರಮಹಾಲಕ್ಷ್ಮಿ ಪೂಜೆಯು ಜರಗಿತು.

ಪೂಜೆಯ ನಂತರ ಸಾರ್ವಜನಿಕರಿಗೆ ಅನ್ನಪ್ರಸಾದವನ್ನು ವಿತರಿಸಲಾಯಿತು. ವರಮಹಾಲಕ್ಷ್ಮಿ ಪೂಜಾ ಸೇವಾ ಸಮಿತಿಯ ಅಧ್ಯಕ್ಷರಾದ ಕೇಶವತಿ , ಕಾರ್ಯದರ್ಶಿಯಾಗಿರುವ ವಿನೋದ ಅಮರೇಂದ್ರ ಗೌಡ ಕೊಳಂಬೆ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ಪ್ರಕಾಶ್ ಹೊಸಮಠ ಮತ್ತು ಸದಸ್ಯರಾದ ಗಣೇಶ್ ಕೋಟ್ಯಾನ್, ಶ್ರೀನಿವಾಸ್ ಕುಲಾಲ್ ಮತ್ತು ಶ್ರೀಮತಿ ಶಾರದಾ ಆನಂದ ಗೌಡ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya
error: Content is protected !!