25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

ಬೆಳ್ತಂಗಡಿ: ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಇಂದಿನಿಂದ ಪ್ರಾರಂಭಗೊಳ್ಳಬೇಕಾಗಿದ್ದ ಕೆಎಸ್ಸಾರ್ಟಿಸಿ ಬಸ್ ಸಂಚಾರ ಕಾರಣಂತಾರಗಳಿಂದ ಮುಂದೂಡಲಾಗಿದೆ.

ಕಳೆದ ಹಲವಾರು ವರ್ಷಗಳಿಂದ ನಾರಾವಿಗೆ ಸರ್ಕಾರಿ ಬಸ್ ಸಂಚಾರಕ್ಕಾಗಿ ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಹಲವಾರೂ ಮಂದಿ ಶಾಸಕರು ಸೇರಿದಂತೆ ವಿವಿಧ ರೀತಿಯಲ್ಲಿ ಮನವಿಯ ಮೂಲಕ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಧರ್ಮಸ್ಥಳದಿಂದ ನಾರಾವಿಗೆ ಬಸ್ ಸಂಚಾರ ಆ. 25 ಶುಕ್ರವಾರ ಬೆಳಗ್ಗೆ ಪ್ರಾರಂಭವಾಗಲಿದೆ ಎಂಬ ಬಗ್ಗೆ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿತ್ತು. ಆದರೆ ಕಾರಣಂತರದಿಂದ ಬಸ್ ಸಂಚಾರ ಮುಂದೂಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಬಸ್ ಸಂಚಾರ ಮುಂದೂಡಲು ಬೆಳ್ತಂಗಡಿಯ ರಾಜಕೀಯ ತಡೆ ಕಾರಣ ಎಂಬ ತಿಳಿದು ಬಂದಿದೆ.

ಇದರಿಂದಾಗಿ ಬಸ್ ಸಂಚಾರ ಮುಂದೂಡಲಾಗಿದೆ. ಮಾಹಿತಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಈ ಬಸ್ ಸೇವೆಗೆ ಸದ್ಯದಲ್ಲೇ ಚಾಲನೆ ನೀಡಲಿದ್ದಾರೆ.

Related posts

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!