July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ತೋಟತ್ತಾಡಿ : ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಇಂದು ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವು ವರಮಹಾಲಕ್ಷ್ಮೀ ಪೂಜಾ ಸಮಿತಿ ಬೆಂದ್ರಾಳ ಆಶ್ರಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷರಾದ ಸುನಂದಾ ಅರ್ಬಿ,ಕಾರ್ಯದರ್ಶಿ ಹೇಮಾವತಿ,ಅರ್ಚಕರಾದ ಶ್ರೀ ಗೋಪಾಲಕೃಷ್ಣ ಇರ್ವತ್ರಾಯ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಊರ ಪರವೂರ ಭಕ್ತಾದಿಗಳು ಪಾಲ್ಗೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

Related posts

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವ

Suddi Udaya

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!