22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,

ಬೆಳ್ತಂಗಡಿ: ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಹಾಲು ಉತ್ಪಾದಕರ ಸಂಘ (ರಿ) ಮಿತ್ತಬಾಗಿಲು ಇದರ ಉತ್ತಮ ಚಟುವಟಿಕೆ ಹಾಗೂ ಸೇವೆಯನ್ನು ಗುರುತಿಸಿ, ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್. ಇವರು2022-23 ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆಗೈದ ಹಾಲು ಉತ್ಪಾದಕರ ವ್ಯವಹಾರದಲ್ಲಿ ಸಹಕಾರಿ ಸಂಘಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತಮ್ಮ ಸಂಘದ ಯಶಸ್ವಿಗೆ ಶ್ರಮಿಸಿದ ಆಡಳಿತ ಮಂಡಳಿಯ ಎಲ್ಲಾ ಸದಸ್ಯರನ್ನು ನೌಕರ ವೃಂದಕ್ಕೆ ದ.ಕ ಜಿಲ್ಲಾ ಕೇಂದ್ರ. ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ಅವರು ಪ್ರಶಸ್ತಿಯನ್ನು ನೀಡಿ, ಹಾರ್ದಿಕವಾಗಿ ಅಭಿನಂದಿಸಿದರು. ‌

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಕೆ. ನೇಮಿರಾಜ್ ಕಿಲ್ಲೂರು, ನಿರ್ದೇಶಕರುಗಳಾದ ಸುರೇಶ್ ಪೂಜಾರಿ ಎಂ.ಮಹೇಶ್ ಗೌಡ, ಕೇಶವ ಗೌಡ, ರವಿ ಸುವರ್ಣ ‘ ಹಾಗೂ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಶೇ.100 ಮತದಾನವಾದರೂ ಅಭಿವೃದ್ಧಿ ಹೊಂದದ ಬಾಂಜಾರು ಮಲೆ… ಮಾತು ತಪ್ಪಿದ ಅಧಿಕಾರಿಗಳು…???

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!