25.5 C
ಪುತ್ತೂರು, ಬೆಳ್ತಂಗಡಿ
July 23, 2026
ಪ್ರಮುಖ ಸುದ್ದಿರಾಜ್ಯ ಸುದ್ದಿ

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶ ನೀಡುವಂತೆ ಒತ್ತಾಯಿಸಿ ಮಾಜಿ ಶಾಸಕ ವಸಂತ ಬಂಗೇರರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೈಯಲ್ಪಟ್ಟ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ಸೂಕ್ತ ಆದೇಶ ನೀಡುವ ಮೂಲಕ ರಾಜ್ಯದಾದ್ಯಂತ ನಡೆಯುತ್ತಿರುವ ಧರಣಿ, ಪ್ರತಿಭಟನೆ, ಹೋರಾಟಗಳಿಗೆ ತೆರೆ ಎಳೆಯಬೇಕು ಎಂದು ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಿದರು.

ಬೆಂಗಳೂರಿನಲ್ಲಿಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು ಈ ಮನವಿ ಸಲ್ಲಿಸಿದರು. ಈ ಸಂಧರ್ಭದಲ್ಲಿ ಉದ್ಯಮಿ ರವಿಶಂಕರ ಶೆಟ್ಟಿ, ಬಡಾಜೆಗುತ್ತು ಬಂಟ್ವಾಳ, ನ್ಯಾಯವಾದಿ ಮನೋಹರ ಕುಮಾರ್ ಮತ್ತು ಜಯವಿಕ್ರಂ, ಕಲ್ಲಾಪು ಜೊತೆಗಿದ್ದರು.

Related posts

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya
error: Content is protected !!