38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕು| ಸೌಜನ್ಯ ಕೊಲೆ ಪ್ರಕರಣ: ಆ.27 ರಂದು ವಿಶ್ವ ಹಿಂದು ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೃಹತ್ ಪಾದಯಾತ್ರೆ

ಬೆಳ್ತಂಗಡಿ: ವಿಶ್ವ ಹಿಂದು ಪರಿಷತ್ ಬಜರಂಗದಳ, ಮಾತೃಶಕ್ತಿ,ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ವತಿಯಿಂದ ಧರ್ಮಸ್ಥಳ ಗ್ರಾಮದ ಕು.ಸೌಜನ್ಯಳನ್ನು ಅತ್ಯಾಚಾರ ಮಾಡಿ‌ ಕೊಲೆಗೈದ ಆರೋಪಿಗಳಿಗೆ ಆದಷ್ಟು ಬೇಗ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಆ.27 ರಂದು ಬೆಳಗ್ಗೆ 9:00 ಗಂಟೆಗೆ ನೇತ್ರಾವತಿ ನದಿ ತೀರದಿಂದ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಸನ್ನಿಧಾನದವರೆಗೆ ಬೃಹತ್ ಪಾದಾಯಾತ್ರೆ ನಡೆಯಲಿದೆ. ನಂತರ ಅಣ್ಣಪ್ಪ ಸ್ವಾಮಿ ಸನ್ನೀಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ.

Related posts

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ : ಯಡೂ೯ರು ಎಂಬಲ್ಲಿ ಮನೆಯೊಳಗಡೆ ಯುವಕ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆ: ತಲೆಯ ಭಾಗದಿಂದ ನೆಲದಲ್ಲಿ ಹರಿದು ಹೋದ ನೆತ್ತರು

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya
error: Content is protected !!