April 2, 2025
ತಾಲೂಕು ಸುದ್ದಿಧಾರ್ಮಿಕವರದಿ

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಕೊಕ್ಕಡದ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ವೇ| ಮೂ| ಶ್ರೀ ಬಾಲಕೃಷ್ಣ ಕೆದಿಲಾಯರ ಪೌರೋಹಿತ್ಯದಲ್ಲಿ ನಡೆಯಿತು.

ಊರಿನ ಮಹಿಳೆಯರು ವ್ರತದಾರಿಗಳಾಗಿ ಪೂಜೆಯಲ್ಲಿ ಪಾಲ್ಗೊಂಡರು.

Related posts

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಬಳಂಜ: ಅವ್ಯಾಚವಾಗಿ ಬೈದು ಹಲ್ಲೆ ಆರೋಪ – ಬಳಂಜ ಪ್ರಕಾಶ್ ಶೆಟ್ಟಿಯವರಿಂದ‌ ಪೊಲೀಸರಿಗೆ ದೂರು

Suddi Udaya

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya

ಉಜಿರೆ: ಕನ್ನಡ ಸಾಂಸ್ಕೃತಿಕ ಸಂವರ್ಧನೆ ಮತ್ತು ಭಾಷಾಂತರಕಾರರು ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya
error: Content is protected !!