26.2 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇಲ್ಲಿ ವರಮಹಾಲಕ್ಷ್ಮಿ ಪೂಜೆಯು ಶ್ರೀನಿವಾಸ್ ಉಪಾಧ್ಯಾಯ ಇವರ ಪುರೋಹಿತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ವರಮಹಾಲಕ್ಷ್ಮಿ ಪೂಜೆಯು ಜರಗಿತು.

ಪೂಜೆಯ ನಂತರ ಸಾರ್ವಜನಿಕರಿಗೆ ಅನ್ನಪ್ರಸಾದವನ್ನು ವಿತರಿಸಲಾಯಿತು. ವರಮಹಾಲಕ್ಷ್ಮಿ ಪೂಜಾ ಸೇವಾ ಸಮಿತಿಯ ಅಧ್ಯಕ್ಷರಾದ ಕೇಶವತಿ , ಕಾರ್ಯದರ್ಶಿಯಾಗಿರುವ ವಿನೋದ ಅಮರೇಂದ್ರ ಗೌಡ ಕೊಳಂಬೆ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ಪ್ರಕಾಶ್ ಹೊಸಮಠ ಮತ್ತು ಸದಸ್ಯರಾದ ಗಣೇಶ್ ಕೋಟ್ಯಾನ್, ಶ್ರೀನಿವಾಸ್ ಕುಲಾಲ್ ಮತ್ತು ಶ್ರೀಮತಿ ಶಾರದಾ ಆನಂದ ಗೌಡ ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya
error: Content is protected !!