July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಇಲ್ಲಿ ವರಮಹಾಲಕ್ಷ್ಮಿ ಪೂಜೆಯು ಶ್ರೀನಿವಾಸ್ ಉಪಾಧ್ಯಾಯ ಇವರ ಪುರೋಹಿತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ವಿಜೃಂಭಣೆಯಿಂದ ವರಮಹಾಲಕ್ಷ್ಮಿ ಪೂಜೆಯು ಜರಗಿತು.

ಪೂಜೆಯ ನಂತರ ಸಾರ್ವಜನಿಕರಿಗೆ ಅನ್ನಪ್ರಸಾದವನ್ನು ವಿತರಿಸಲಾಯಿತು. ವರಮಹಾಲಕ್ಷ್ಮಿ ಪೂಜಾ ಸೇವಾ ಸಮಿತಿಯ ಅಧ್ಯಕ್ಷರಾದ ಕೇಶವತಿ , ಕಾರ್ಯದರ್ಶಿಯಾಗಿರುವ ವಿನೋದ ಅಮರೇಂದ್ರ ಗೌಡ ಕೊಳಂಬೆ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷ ಪ್ರಕಾಶ್ ಹೊಸಮಠ ಮತ್ತು ಸದಸ್ಯರಾದ ಗಣೇಶ್ ಕೋಟ್ಯಾನ್, ಶ್ರೀನಿವಾಸ್ ಕುಲಾಲ್ ಮತ್ತು ಶ್ರೀಮತಿ ಶಾರದಾ ಆನಂದ ಗೌಡ ಉಪಸ್ಥಿತರಿದ್ದರು.

Related posts

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ದ.ಕ.ಜಿಲ್ಲಾ ಗೊಲ್ಲ(ಯಾದವ)ಸಮಾಜ ಸೇವಾ ಸಂಘದ ವತಿಯಿಂದ ಅಶ್ವತ್ ಎಸ್ ರವರಿಗೆ ಸನ್ಮಾನ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya
error: Content is protected !!