September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

ಬೆಳ್ತಂಗಡಿ: ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಇಂದಿನಿಂದ ಪ್ರಾರಂಭಗೊಳ್ಳಬೇಕಾಗಿದ್ದ ಕೆಎಸ್ಸಾರ್ಟಿಸಿ ಬಸ್ ಸಂಚಾರ ಕಾರಣಂತಾರಗಳಿಂದ ಮುಂದೂಡಲಾಗಿದೆ.

ಕಳೆದ ಹಲವಾರು ವರ್ಷಗಳಿಂದ ನಾರಾವಿಗೆ ಸರ್ಕಾರಿ ಬಸ್ ಸಂಚಾರಕ್ಕಾಗಿ ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಹಲವಾರೂ ಮಂದಿ ಶಾಸಕರು ಸೇರಿದಂತೆ ವಿವಿಧ ರೀತಿಯಲ್ಲಿ ಮನವಿಯ ಮೂಲಕ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆ ಧರ್ಮಸ್ಥಳದಿಂದ ನಾರಾವಿಗೆ ಬಸ್ ಸಂಚಾರ ಆ. 25 ಶುಕ್ರವಾರ ಬೆಳಗ್ಗೆ ಪ್ರಾರಂಭವಾಗಲಿದೆ ಎಂಬ ಬಗ್ಗೆ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿತ್ತು. ಆದರೆ ಕಾರಣಂತರದಿಂದ ಬಸ್ ಸಂಚಾರ ಮುಂದೂಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಬಸ್ ಸಂಚಾರ ಮುಂದೂಡಲು ಬೆಳ್ತಂಗಡಿಯ ರಾಜಕೀಯ ತಡೆ ಕಾರಣ ಎಂಬ ತಿಳಿದು ಬಂದಿದೆ.

ಇದರಿಂದಾಗಿ ಬಸ್ ಸಂಚಾರ ಮುಂದೂಡಲಾಗಿದೆ. ಮಾಹಿತಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಈ ಬಸ್ ಸೇವೆಗೆ ಸದ್ಯದಲ್ಲೇ ಚಾಲನೆ ನೀಡಲಿದ್ದಾರೆ.

Related posts

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಹಸಿರು ಕ್ರಾಂತಿ ರೈತರ ಕಲ್ಯಾಣ ಮತ್ತು ಯೋಗ ಕ್ಷೇಮಕ್ಕಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ರೈತ ಸಂಘಟನೆ ರಚನೆ: ಯುವ ರೈತರನ್ನು ಒಗ್ಗೂಡಿಸುವ ಸಲುವಾಗಿ ರೈತ ಸಂಘವನ್ನು ಸಧೃಡವಾಗಿ ಕಟ್ಟುವ ಉದ್ದೇಶ: ಆದಿತ್ಯ ಕೊಲ್ಲಾಜೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ನೆಲ್ಯಾಡಿ-ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ ಸೌತಡ್ಕ ಸೇವಾಧಾಮ ಪುನಶ್ವೇತನ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!