ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ತೋಟತ್ತಾಡಿ : ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಇಂದು ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವು ವರಮಹಾಲಕ್ಷ್ಮೀ ಪೂಜಾ ಸಮಿತಿ ಬೆಂದ್ರಾಳ ಆಶ್ರಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷರಾದ ಸುನಂದಾ ಅರ್ಬಿ,ಕಾರ್ಯದರ್ಶಿ ಹೇಮಾವತಿ,ಅರ್ಚಕರಾದ ಶ್ರೀ ಗೋಪಾಲಕೃಷ್ಣ ಇರ್ವತ್ರಾಯ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಊರ ಪರವೂರ ಭಕ್ತಾದಿಗಳು ಪಾಲ್ಗೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

Leave a Comment

error: Content is protected !!