September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ತೋಟತ್ತಾಡಿ : ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಇಂದು ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮವು ವರಮಹಾಲಕ್ಷ್ಮೀ ಪೂಜಾ ಸಮಿತಿ ಬೆಂದ್ರಾಳ ಆಶ್ರಯದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷರಾದ ಸುನಂದಾ ಅರ್ಬಿ,ಕಾರ್ಯದರ್ಶಿ ಹೇಮಾವತಿ,ಅರ್ಚಕರಾದ ಶ್ರೀ ಗೋಪಾಲಕೃಷ್ಣ ಇರ್ವತ್ರಾಯ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಊರ ಪರವೂರ ಭಕ್ತಾದಿಗಳು ಪಾಲ್ಗೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ವನಮಹೋತ್ಸವ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ , ತಾಲೂಕು ಸಮಿತಿಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ‘ವಾಲ್ಮೀಕಿ ಜೀವನಾದರ್ಶ’ ಉಪನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya
error: Content is protected !!