24.3 C
ಪುತ್ತೂರು, ಬೆಳ್ತಂಗಡಿ
May 20, 2025
ಪ್ರಮುಖ ಸುದ್ದಿರಾಜ್ಯ ಸುದ್ದಿ

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಆದೇಶ ನೀಡುವಂತೆ ಒತ್ತಾಯಿಸಿ ಮಾಜಿ ಶಾಸಕ ವಸಂತ ಬಂಗೇರರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಗೈಯಲ್ಪಟ್ಟ ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ಸೂಕ್ತ ಆದೇಶ ನೀಡುವ ಮೂಲಕ ರಾಜ್ಯದಾದ್ಯಂತ ನಡೆಯುತ್ತಿರುವ ಧರಣಿ, ಪ್ರತಿಭಟನೆ, ಹೋರಾಟಗಳಿಗೆ ತೆರೆ ಎಳೆಯಬೇಕು ಎಂದು ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಿದರು.

ಬೆಂಗಳೂರಿನಲ್ಲಿಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅವರು ಈ ಮನವಿ ಸಲ್ಲಿಸಿದರು. ಈ ಸಂಧರ್ಭದಲ್ಲಿ ಉದ್ಯಮಿ ರವಿಶಂಕರ ಶೆಟ್ಟಿ, ಬಡಾಜೆಗುತ್ತು ಬಂಟ್ವಾಳ, ನ್ಯಾಯವಾದಿ ಮನೋಹರ ಕುಮಾರ್ ಮತ್ತು ಜಯವಿಕ್ರಂ, ಕಲ್ಲಾಪು ಜೊತೆಗಿದ್ದರು.

Related posts

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya
error: Content is protected !!